ಜನಪದ ಸಾಹಿತ್ಯ
Wikisource ಇಂದ
ಗಾದೆಗಳು [ಬದಲಾಯಿಸಿ]
- ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವವನೊಬ್ಬ
- ಅಜ್ಞಾತವಾಸದಲ್ಲಿಯೂ ಅಜ್ಞಾನಿಗಳ ಕಾಟ ತಪ್ಪಲಿಲ್ಲ
- ಅನ್ನ ಹಾಕಿದ ಮನೆಗೆ ಕನ್ನ ಹಾಕಬೇಡ
- ಆಗೋದೆಲ್ಲಾ ಒಳ್ಳೇದಕ್ಕೆ
- ಆಡಿಬಂದ ಕತ್ತೆ ಅಡಿಕೆ ತಂದ ಕತ್ತೆಯನ್ನು ಓ
- ಆನೆ ಮೇಲೆ ಹೋಗುವವನ ಸುಣ್ಣ ಕೇಳಿದ ಹಾಗೆ
- ಇರುಳು ನೋಡಿ ಮರುಳುಗೊಂಡ
- ಉಗುಳಿ ಉಗುಳಿ ರೋಗ ಬೊಗಳಿ ಬೊಗಳಿ ರಾಗ
- ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು
- ಕಳ್ಳನ ನಂಬಿದರೂ ಕುಳ್ಳನ್ನ ನಂಬಬೇಡ
- ಕಾಲಕ್ಕೆ ತಕ್ಕಂತೆ ನಡೆಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು
- ಕೈ ಕೆಸರಾದರೆ ಬಾಯಿ ಮೊಸರು
- ಪಾಲಿಗೆ ಬಂದದ್ದು ಪಂಚಾಮೃತ
- ಬೀದೀಲಿ ಹೋಗೋ ಮಾರೀನ ಮನೆಗೆ ಕರೆದಂತೆ
- ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ
- ಮಾಡಿದ್ದುಣ್ಣೋ ಮಹರಾಯ
- ಮಾರಿ ಕಣ್ಣು ಹೋರಿ ಮ್ಯಾಲೆ, ಕಟುಕನ ಕಣ್ಣು ಕುರಿ ಮ್ಯಾಲೆ
- ಯಾರದ್ದೋ ದುಡ್ಡಿನಲ್ಲಿ ಎಲ್ಲಮ್ಮನ ಜಾತ್ರೆ
- ಸಾವಿರ ಸುಳ್ಳು ಹೇಳಿ ಮದುವೆ ಮಾಡು
- ಹಾಸಿಗೆ ಇದ್ದಷ್ಟು ಕಾಲು ಚಾಚು
- ತುಂಬುವ ಕೊಳ ತುಳುಕುವುದಿಲ್ಲ
- ಕಳ್ಳ ಹೋದ ಮೇಲೆ ಕೋಟೆ ಬಾಗಿಲು ಮುಚ್ಚಿದರು
- ಕುಣಿಯಲಾರದ ನರ್ತಕಿ ನೆಲ ಡೊಂಕು ಎಂದಳು
- ಹಾಳೂರಿನಲ್ಲಿ ಉಳಿದವನೇ ಗೌಡ
- ವೇದ ಸುಳ್ಳಾದರೂ ಗಾದೆ ಸುಳ್ಳಾಗುವುದಿಲ್ಲ
- ಕಲಿಯುವವರೆಗೂ ಬ್ರಹ್ಮ ವಿದ್ಯೆ ಕಲಿತ ಮೇಲೆ ಕೋತಿ ವಿದ್ಯೆ
- ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಸಿಗುವುದಿಲ್ಲ
- ಕುಂಬಳಕಾಯಿ ಕಳ್ಳ ಎಂದರೆ ಹೆಗಲುಮುಟ್ಟಿಕೊಂಡು ನೋಡಿದ
- ಬೊಗಳುವ ನಾಯಿ ಕಚ್ಚುವುದಿಲ್ಲ ಕಚ್ಚುವ ನಾಯಿ ಬೊಗುಳುವುದಿಲ್ಲ
- ಬರ್ತಾ ಬರ್ತಾ ರಾಯರ ಕುದುರೆ ಕತ್ತೆಯಾಯಿತು
- ಇರಳು ಕಂಡ ಭಾವಿಗೆ ಹಗಲು ಬಿದ್ದ
- ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ
- ಅಚಾರ ಹೇಳೊದಿಕ್ಕೆ ಬದನೆಕಾಯಿ ತಿನ್ನೊದಿಕ್ಕೆ
- ಹೇಳುವುದು ಒಂದು ಮಾಡುವುದು ಮತ್ತೊಂದು
- ಊರಿಗೆ ಬಂದವಳು ನೀರಿಗೆ ಬಾರದೇ ಹೋದಾಳೆ?
- ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ
- ಬಡವನ ಕೋಪ ದವಡೆಗೆ ಮೂಲ
- ವಿನಾಯಕನ ಪೂಜೆಗೆ ನೂರೆಂಟು ವಿಘ್ನಗಳು
- ಮಾತು ಬಲ್ಲವನಿಗೆ ಜಗಳವಿಲ್ಲ ಊಟ ಬಲ್ಲವನಿಗೆ ರೋಗವಿಲ್ಲ
- ಅಲ್ಪ ವಿದ್ಯೆ ಮಹಾಗರ್ವಿ
- ಯುದ್ಧ ಕಾಲದಲ್ಲೇ ಶಸ್ತ್ರಭ್ಯಾಸ.
ಜ;ಸ್ಜ;ಅಲಕಸಜ್;ಅಸಜ್ಜ;ಸಲಜ್ಅ;ಲಸಜ್;ಅಲಸಜ್;ಲಜ್ಲಜ್ಲಜಸ
ಒಗಟುಗಳು [ಬದಲಾಯಿಸಿ]
- ಒಂದು ತೇಲುತ್ತದೆ, ಒಂದು ಮುಳುಗುತ್ತದೆ, ಒಂದು ಕರಗುತ್ತದೆ. ಇವು ಯಾವು?
Ele, Adike, sunna...
- ಅಟ್ಟದ ಮೇಲೆ ಪುಟ್ಟಲಕ್ಷ್ಮಿ.
BOTTU
- ಜಂಬದ ರಾಣಿ ಕುಣಿತ ಕುಣಿತ ಸುಸ್ತಾದಳು.
PATAAKI
- ಕೀತ ಬೆರಳಿಗೆ ಉಚ್ಚೆ ಹೊಯ್ಯಿ ಅಂದ್ರೆ ಜಲ ಮಲ ಕಟ್ಟಿ ಆರು ತಿಂಗ್ಳು ಆಯ್ತು ಅಂದನಂತೆ.
- ಅಟ್ಟದ ಮೇಲೆ ಮುಳ್ಳಂದಿ ಉಳ್ಳುಳ್ಳಿಸ್ಕೆಂಡು ಕೊಯ್ತವ್ರೆ.
HALASINAHANNU
- ಚಡ್ಡಿ ಬಿದರೂ ಮೀಸೆ ಮಣನಾಗಿಲ್ಲ.
- Appana Kaiyalli yenesokke Aguvudilla, Ammana Kaiyalli Madisokke Aguvudilla.
NAKSHATRAGALU, AAKASHA
- Thinnalu Aagada Hannu Balu Ruchi
Magu