ಕರ್ತೃ:ಡಿ.ವಿ.ಗುಂಡಪ್ಪ

ವಿಕಿಸೋರ್ಸ್ದಿಂದ
ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ
ಡಿ ವಿ ಜಿ (ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭ ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.
  1. ಉಮರನ ಒಸಗೆ