ಅರಸು ವಿಚಾರ

ವಿಕಿಸೋರ್ಸ್ದಿಂದ


Pages   (key to Page Status)   

ಅರಸು ವಿಚಾರ
ಸಿರಿಯು
ಶೃಂಗಾರ
ಸ್ಥಿರವಲ್ಲ ಮಾನವಾ. ಕೆಟ್ಟಿತ್ತು ಕಲ್ಯಾಣ
ಹಾಳಾಯಿತ್ತು ನೋಡಾ. ಒಬ್ಬ ಜಂಗಮದ ಅಭಿಮಾನದಿಂದ ಚಾಳುಕ್ಯರಾಯನ ಆಳಿಕೆ ತೆಗೆಯಿತ್ತು
ಸಂದಿತ್ತು

ಕೂಡಲಸಂಗಮದೇವಾ ನಿಮ್ಮ ಕವಳಿಗೆಗೆ.