ಮನು ಮುನೀಶ್ವರ ವೇದ

ವಿಕಿಸೋರ್ಸ್ದಿಂದ



Pages   (key to Page Status)   


ಮನು ಮುನೀಶ್ವರ ವೇದ ಶಾಸ್ತ್ರ ಸ್ಮೃತಿಗಳೆಲ್ಲ ತಮ ತಮಗೆ ಹೊಗಳುತಿಹವು ಶಿವಘನತೆಯಂ
ಘನತರಾಂತರಗಾಣದ ಅತ್ಯತಿಷ*ದ್ದಶಾಂಗುಲನೆಂದು
ಒರಲುತಿಹವು ಎನಲು ಆ ಘನವದು ದರ್ಶನಾಗಮ ತರ್ಕದನುಮತಕೆ ಸಾಧ್ಯವೆರಿ ಲಿಂಗದ ಮಹಾತ್ಮೆಗೆ ಕಡೆಯನೆಣಿಸಲಿಲ್ಲಾಗಿ. ಪ್ರಣವಾದಿ ಪಂಚಾಕ್ಷರಿಯೊಳಗಡಕವಾಗಿಹುದು ಸತ್ಯ
ನಿತ್ಯ. ಅನಿತ್ಯದೇವತೆಗಳರಿಯಲಿಕರಿವೆ ಸಚ್ಚಿದಾನಂದ ಶಿವಜ್ಞಾನಾನುಭಾವಭಾವೋತ್ತಮರ ಭಾವ ಕರಣದ ಕರದೊಳಮೃತಕರಕಿರಣ ಸಮ್ಯಗ್ಜೋತಿಯರಿ ಒತ್ತರಿಸಿ ತೊಳತೊಳಗುವತ್ಯಂತ ನಿರವಯದ ಮತ್ತೆ ಸಚ್ಚಿತ್ ಸುಖನಿರಂಜನದ ನಿರ್ಮಲದ ನಿತ್ಯ ಕೂಡಲಚ್ನೆಸಂಗನಂಗವನು ಪ್ರಭುಲಿಂಗದಲ್ಲಿಯೆ ಕಂಡೆನು