ಪ್ರಾಣ ಹೊಲ ಮೇರೆಯಲ್ಲಿ

ವಿಕಿಸೋರ್ಸ್ದಿಂದ


Pages   (key to Page Status)   

ಪ್ರಾಣ ಹೊಲ ಮೇರೆಯಲ್ಲಿ ಪ್ರಾಣ ಸತ್ತುದ ಕಂಡೆ ? ದೇವ ದಾನವ ಮಾನವರೆಲ್ಲಾ ಜೋಳವಾಳಿಯಲೈದಾರೆ. ಜಾಣಕಲುಕುಟಿಗನನಗಲದೆ ಹೂವನೆ ಕೊಯ್ದು
ಕಲಿಯುಗದ ಕರಸ್ಥಲದೇವಪೂಜೆ ಘನ. ಮೇರುವಿನ ಕುದುರೆ ನಲಿದಾಡಲದುಭುತ. ಜಾರಜಂಗುಳಿಗಳ ಜಗಳ ಮೇಳಾಪ
ಮರುಪತ್ತದ ಮಾತು
ನಗೆ ಹಗರಣ ? ಕ್ಷೀರಸಾಗರದಲ್ಲಿ ದಾರಿಯಳವಡದಯ್ಯಾ. ನೀ ಹೇಳಬೇಕು
ಭಕ್ತರೆಂತಿಪ್ಪರೊ ? ಪಂಚವರ್ಣದ ಬಣ್ಣ ಸಂತೆಯ ಪರದಾಟವು ಚೆನ್ನಮಲ್ಲಿಕಾರ್ಜುನಯ್ಯಾ
ತ್ರಿಭುವನದ ಹೆಂಡಿರ ನೀರಹೊಳೆಯಲ್ಲಿರಿಸಿತ್ತು.