ತನು-ಮನ-ಧನವೆಂಬ ಮೂರು ಕತ್ತಿುವೆ,

ವಿಕಿಸೋರ್ಸ್ದಿಂದ


Pages   (key to Page Status)   

ತನು-ಮನ-ಧನವೆಂಬ ಮೂರು ಕತ್ತಿುವೆ
ಸಲೆ ಮೂಗಿನ ಮೇಲೆ ಅಯ್ಯಾ
ಲಿಂಗ ಜಂಗಮಕ್ಕೆ ಮಾಡಿಹೆನೆಂಬವಂಗೆ ಇದು ಕಾರಣ
ಕೂಡಲಸಂಗನ ಶರಣರಿಗೆ ಅಂಜಲೇಬೇಕು. 203