ನೀರೂ ನೆಳಲೂ ಇಲ್ಲದಂದು,

ವಿಕಿಸೋರ್ಸ್ದಿಂದ



Pages   (key to Page Status)   


ನೀರೂ ನೆಳಲೂ ಇಲ್ಲದಂದು
ಷಡುಶೈವ (ದೈವ ?) ರಿಲ್ಲದಂದು. ಬ್ರಹ್ಮಾಂಡ ಭಾಂಡ ಭಾಂಡಾವಳಿಗಳಿಲ್ಲದಂದು
ಪಿಂಡಾಂಡ ಅಂಡ ಅಂಡಾವಳಿಗಳಿಲ್ಲದಂದು
ಅಖಂಡಿತ ಜ್ಯೋತಿರ್ಮಯಲಿಂಗ ಶರಣನ ಲೀಲೆಯಿಂದಾದ ಏಳು ತರದ ಗಣಪಿಂಡವಂ ಕಂಡು ಅಖಂಡಿತನಾಗಿ ಬದುಕಿದೆನಯ್ಯಾ ಗುಹೇಶ್ವರಾ.