ಮಂಜರನೇತ್ರದಲ್ಲಿ ಉಭಯಚಂದ್ರರ ಕಾಬವರಾರೊ?

ವಿಕಿಸೋರ್ಸ್ದಿಂದ



Pages   (key to Page Status)   


ಮಂಜರನೇತ್ರದಲ್ಲಿ ಉಭಯಚಂದ್ರರ ಕಾಬವರಾರೊ? ಕಂಡುದ ದಶರವಿ ಕರದಲ್ಲಿ ಪಿಡಿದು ಅಗ್ನಿಮುಖಕ್ಕೆ ಸಲಿಸುವರಲ್ಲದೆ
ಲಿಂಗಮುಖಕ್ಕೆ ಸಲಿಸುವರಾರೊ ? ತದನಂತರ ಪ್ರಾಣಲಿಂಗಕ್ಕೆ ಕೊಟ್ಟು ಕೊಂಬಲ್ಲಿ ನಿರಂತರ ಸಾವಧಾನಿ ಗುಹೇಶ್ವರಾ_ನಿಮ್ಮ ಪ್ರಸಾದಿ.