ಕರ್ಮ ಚರಣಾದಿಗಳು ಬೇರಾದವಲ್ಲದೆ

ವಿಕಿಸೋರ್ಸ್ದಿಂದ



Pages   (key to Page Status)   


ಕರ್ಮ ಚರಣಾದಿಗಳು ಬೇರಾದವಲ್ಲದೆ ಅರಿದು ಮುಟ್ಟುವುದು ಒಂದೆ ಆತ್ಮ. ಬಿಂದುವಿನ ಒಂದು ಸಾರದಲ್ಲಿ
ಸಸಿ ಹಲವು ನಾಮ ಬೆಳೆವಂತೆ ಗುಹೇಶ್ವರಲಿಂಗದಲ್ಲಿ `ನಾ' `ನೀ' ಎಂಬ ಭಾವವಿಲ್ಲ ಸಿದ್ಧರಾಮಯ್ಯಾ.