ಉದಯಾಸ್ತಮಾನವೆಂಬ ಕೊಳಗದಲ್ಲಿ. ಆಯುಷ್ಯವೆಂಬ

ವಿಕಿಸೋರ್ಸ್ದಿಂದ



Pages   (key to Page Status)   


ಉದಯಾಸ್ತಮಾನವೆಂಬ ಕೊಳಗದಲ್ಲಿ. ಆಯುಷ್ಯವೆಂಬ ರಾಸಿಯನಳೆವರು ರಾಸಿ ತೀರದ ಮುನ್ನ ಸಟೆಯ ಸಡಗರ ಬಿಟ್ಟು ಶಿವಲಿಂಗಾರ್ಚನೆಯ ಮಾಡುವುದು. ಕೂಡಲಚೆನ್ನಸಂಗಯ್ಯಾ
ಇದ ಮಾಡದಿರ್ದಡೆ ನಾಯಕನರಕ.