ಅಪಾರ ಘನಗಂಭೀರದ ಅಂಬುಧಿಯಲ್ಲಿ

ವಿಕಿಸೋರ್ಸ್ದಿಂದ


Pages   (key to Page Status)   

ಅಪಾರ ಘನಗಂಭೀರದ ಅಂಬುಧಿಯಲ್ಲಿ ತಾರಾಪಥವಂ ನೋಡಿ ನಡೆಯೆ
ಭೈತ್ರದಿಂದ ದ್ವೀಪ ದ್ವೀಪಾಂತರಕ್ಕೆ ಸಕಲ ಪದಾರ್ಥವನೆಯ್ದಿಸುವುದು
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನ ಸಮೀಪ ತೂರ್ಯಸಂಭಾಷಣೆಯನರಿದಡೆ ಮುನ್ನಿನಲ್ಲಿಗೆಯ್ದಿಸುವುದು.