ಅರಿದರಿದು ಅರಿವು ಬಂಜೆಯಾಯಿತ್ತು.
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅರಿದರಿದು
ಅರಿವು
ಬಂಜೆಯಾಯಿತ್ತು.
ಮರೆ
ಮರೆದು
ಮರಹು
ಬಂಜೆಯಾಯಿತ್ತು.
ಗುಹೇಶ್ವರನೆಂಬ
ಶಬ್ದ
ಸಿನೆ
ಬಂಜೆಯಾಯಿತ್ತು.