ಅರಿದರಿದು ಅರಿವು ಬರುದೊರೆವೋಯಿತ್ತು.

ವಿಕಿಸೋರ್ಸ್ದಿಂದ



Pages   (key to Page Status)   


ಅರಿದರಿದು ಅರಿವು ಬರುದೊರೆವೋಯಿತ್ತು. ಕುರುಹ ತೋರಿದೊಡಿಂತು ನಂಬರು. ತೆರಹಿಲ್ಲದ ಘನವ ನೆನೆದು ಗುರು ಶರಣು ಶರಣೆಂಬುದಲ್ಲದೆ
ಮರಹು ಬಂದಿಹುದೆಂದು
ಗುರು ಕುರುಹ ತೋರಿದನಲ್ಲದೆ ಅರಿಯಬಲ್ಲಡೆ ಗುಹೇಶ್ವರನೆಂಬ ಲಿಂಗವು
ಹೃದಯದಲೈದಾನೆ.