ವಿಷಯಕ್ಕೆ ಹೋಗು

ಅರಿವಿನ ಹೃದಯ ಕಂದೆರೆಯಬೇಕೆಂದು

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಅರಿವಿನ ಹೃದಯ ಕಂದೆರೆಯಬೇಕೆಂದು ಗುರುವೆಂದು ಕಲ್ಪಿಸಿಕೊಂಬರಲ್ಲದೆ
ಗುರುವೆಂದೆನಲುಂಟೆ ಶಿಷ್ಯಂಗೆ ? ಶಿಷ್ಯನೆಂದೆನಲುಂಟೆ ಗುರುವಿಂಗೆ ? ಗಮನಾಗಮನ ನಾಸ್ತಿಯಾದ ಲಿಂಗಕ್ಕೆ ಅಂಗವೆಲ್ಲಿಯದು ಹೇಳಾ ಗುಹೇಶ್ವರಾ ?