ಆಚಾರವರಿಯದೆ, ವಿಭವವಳಿಯದೆ, ಕೋಪವಡಗದೆ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಆಚಾರವರಿಯದೆ
ವಿಭವವಳಿಯದೆ
ಕೋಪವಡಗದೆ ತಾಪ ಮುರಿಯದೆ
ಬರಿದೆ ಭಕ್ತರಾದೆವೆಂದು ಬೆಬ್ಬನೆ ಬೆರೆಯುವ ಕೇಡಿಂಗೆ ನಾನು ಮರುಗುವೆ ಕಾಣಾ ಗುಹೇಶ್ವರಾ.