Transclusion_Status_Detection_Tool

ಆದಿಪರಮೇಶ್ವರನು ತನ್ನ ವಿನೋದಾರ್ಥ

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ಆದಿಪರಮೇಶ್ವರನು ತನ್ನ ವಿನೋದಾರ್ಥ ಕಾರಣ ಶರಣನಾಗಿ ತೋರಿದರೆ
ಭೇದವ ಮಾಡಿ ನುಡಿವ ವಾದಿಗಳ ಬಾಯಲ್ಲಿ ಕೆರಹನಿಕ್ಕುವೆನು. ಅನಾದಿ ಪರಶಿವನು ತಾನೆ ಶರಣನೆಂಬ ವಾಕ್ಯ ಸತ್ಯ ಕಂಡಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.