ವಿಷಯಕ್ಕೆ ಹೋಗು

ಆದ್ಯರಿಗಲ್ಲದೆ ವೇದ್ಯವಾಗದು; ಮಾಣಿ ಭೋ

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಆದ್ಯರಿಗಲ್ಲದೆ ವೇದ್ಯವಾಗದು; ಮಾಣಿ ಭೋ, ಮಾಣಿ ಭೋ ! ಶಿವಭಕ್ತನೇ ಕುಲಜ, ಕೈವರ್ತಗರ್ಭಸಂಭೂತಮಾರ್ಕಂಡೇಯಮಹಾಮುನಿಃ ತಪಸಾ ಜಾಯತೇ ವಿಪ್ರಕುಲಂ ಜಾತಿರ್ನ ವಿದ್ಯತೇ ಜಾತನಲ್ಲ ಅಜಾತನಲ್ಲ, ಕೂಡಲಸಂಗನ ಶರಣರು ನಿಸ್ಸೀಮರಯ್ಯಾ.