ಆದ್ಯರಿಗಲ್ಲದೆ ವೇದ್ಯವಾಗದು; ಮಾಣಿ ಭೋ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಆದ್ಯರಿಗಲ್ಲದೆ ವೇದ್ಯವಾಗದು; ಮಾಣಿ ಭೋ, ಮಾಣಿ ಭೋ ! ಶಿವಭಕ್ತನೇ ಕುಲಜ, ಕೈವರ್ತಗರ್ಭಸಂಭೂತಮಾರ್ಕಂಡೇಯಮಹಾಮುನಿಃ ತಪಸಾ ಜಾಯತೇ ವಿಪ್ರಕುಲಂ ಜಾತಿರ್ನ ವಿದ್ಯತೇ ಜಾತನಲ್ಲ ಅಜಾತನಲ್ಲ, ಕೂಡಲಸಂಗನ ಶರಣರು ನಿಸ್ಸೀಮರಯ್ಯಾ.