ಆರತವಡಗದು
ಗೋಚರ
ಲೇಖಕರು: Basavanna
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಆರತವಡಗದು, ಕ್ರೋಧ ತೊಲಗದು. ಕ್ರೂರ ಕುಭಾಷೆ, ಕುಹಕ ಬಿಡದನ್ನಕ್ಕ ನೀನೆತ್ತಲು ಶಿವನೆತ್ತಲು ಹೋಗುತ್ತ ಮರುಳೆ. ಭವರೋಗವೆಂಬ ತಿಮಿರ ತಿಳಿಯದನ್ನಕ್ಕ ಕೂಡಲಸಂಗಯ್ಯನೆತ್ತ, ನೀನೆತ್ತ ಮರುಳೆ. 131
ಆರತವಡಗದು
ಕ್ರೋಧ ತೊಲಗದು. ಕ್ರೂರ ಕುಭಾಷೆ
ಕುಹಕ ಬಿಡದನ್ನಕ್ಕ ನೀನೆತ್ತಲು ಶಿವನೆತ್ತಲು ಹೋಗುತ್ತ ಮರುಳೆ. ಭವರೋಗವೆಂಬ ತಿಮಿರ ತಿಳಿಯದನ್ನಕ್ಕ ಕೂಡಲಸಂಗಯ್ಯನೆತ್ತ
ನೀನೆತ್ತ ಮರುಳೆ. 131