ಆರು ಕೋಟಿ ಬ್ರಹ್ಮರು ಮಡಿವಲ್ಲಿ ನಾರಾಯಣಗೊಂದು ದಿನವಾಯಿತ್ತು

ವಿಕಿಸೋರ್ಸ್ದಿಂದ



Pages   (key to Page Status)   

ಆರು ಕೋಟಿ ಬ್ರಹ್ಮರು ಮಡಿವಲ್ಲಿ ನಾರಾಯಣಗೊಂದು ದಿನವಾಯಿತ್ತು. ನಾರಾಯಣರೊಂದು ಕೋಟಿ ಮಡಿವಲ್ಲಿ ರುದ್ರನ ಕಣ್ಣೆವೆ ಹಳಚಿತ್ತು. ರುದ್ರಾವತಾರ ಹಲವಳಿವಲ್ಲಿ ಕೂಡಲಸಂಗಮದೇವನೇನೆಂದರಿಯ. ಆರು ಕೋಟಿ ಬ್ರಹ್ಮರು ಮಡಿವಲ್ಲಿ ನಾರಾಯಣಗೊಂದು ದಿನವಾಯಿತ್ತು. ನಾರಾಯಣರೊಂದು ಕೋಟಿ ಮಡಿವಲ್ಲಿ ರುದ್ರನ ಕಣ್ಣೆವೆ ಹಳಚಿತ್ತು. ರುದ್ರಾವತಾರ ಹಲವಳಿವಲ್ಲಿ ಕೂಡಲಸಂಗಮದೇವನೇನೆಂದರಿಯ.