ಇಪ್ಪತ್ತೆ ೈದು ತತ್ವದ

ವಿಕಿಸೋರ್ಸ್ದಿಂದ



Pages   (key to Page Status)   


ಇಪ್ಪತ್ತೆ ೈದು ತತ್ವದ ಹತ್ತೆಂಬ ದ್ವಾರದಲ್ಲಿ ಬಳಲುವ ವ್ಯರ್ಥಗೇಡಿ ಮನವ ನಾನೇನೆಂಬೆನಯ್ಯಾ? ತನ್ನ ತಾ ತಿಳಿಯಲು ತನಗೆ ತಾನನ್ಯವಿಲ್ಲ ಮರುಳೆ ಮುತ್ತಯ್ಯನ ಬೆಣ್ಣೆಯ
ಶಿಶು ನುಂಗಿತ್ತು. ಮತ್ತೆ ಶಿಶುವಿನ ಸುಖವನೇನೆಂಬೆ ಗುಹೇಶ್ವರಾ?