ಊರದ ಚೇಳಿನ ಏರದ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಊರದ ಚೇಳಿನ ಏರದ ಬೇನೆಯಲ್ಲಿ
ಮೂರುಲೋಕವೆಲ್ಲಾ ನರಳಿತ್ತು ! ಹುಟ್ಟದ ಗಿಡುವಿನ ಬಿಟ್ಟ ಎಲೆಯ ತಂದು ಮುಟ್ಟದೆ ಹೂಸಲು; ಮಾಬುದು_ಗುಹೇಶ್ವರಾ