ವಿಷಯಕ್ಕೆ ಹೋಗು

ಎನ್ನನಿರಿದಡೆ ಸೈರಿಸುವೆ, ಎನ್ನ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಎನ್ನನಿರಿದಡೆ ಸೈರಿಸುವೆ
ಎನ್ನ ಕೊರೆದಡೆ ಸೈರಿಸುವೆ
ಎನ್ನ ಕಡಿದು ಹರಹಿದಡೆ ಮನಕ್ಕೆ ತಾರೆನು. ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮ ಶರಣರನೊಡನೆನ್ನ ಕಣ್ಣ ಮುಂದೆ ಕಂಡು ಮೊಗೆದುಂಡಮೃತದಂತೆ ಆದೆನಯ್ಯಾ.