ಎನ್ನ ವಚನರಚನೆಯ ಮೆಚ್ಚ

ವಿಕಿಸೋರ್ಸ್ದಿಂದ


Pages   (key to Page Status)   

ಎನ್ನ ವಚನರಚನೆಯ ಮೆಚ್ಚ
ಅಡಿಗಡಿಗೆನ್ನ ಮನದ ಮೈಲಿಗೆಯ ತೊಳೆದು ಹೋದ ಪ್ರಾಣವ ಮರಳಿ ತಂದು ರಕ್ಷಿಸಿದ. ಕೂಡಲಸಂಗಮದೇವಯ್ಯಾ
ಮಡಿವಾಳಯ್ಯಗಳ ಕರುಣದಿಂದ ಮರುಳುಶಂಕರದೇವರ ನಿಲವ ಕಂಡು ಬದುಕಿದೆನು ಕಾಣಾ ಕಿನ್ನರಿ ಬ್ರಹ್ಮಯ್ಯಾ.