ಎಲುವಿಲ್ಲದ ನಾಲಗೆ ಹೊದಕುಳಿಗೊಂಡಾಡುದು,
ಗೋಚರ
ಲೇಖಕರು: ಲೇಖಕರ ಕೃತಿಗಳು
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಈ ಕೃತಿಯ ಪುಟಗಳು
ಎಲುವಿಲ್ಲದ ನಾಲಗೆ ಹೊದಕುಳಿಗೊಂಡಾಡುದು
ಎಲೆ ಕಾಲಂಗೆ ಗುರಿಯಾದ ಕರ್ಮಿ. ಉಲಿಯದಿರು
ಉಲಿಯದಿರು ಭವಭಾರಿ ನೀನು. ಹಲವು ಕಾಲದ ಹುಲುಮನುಜಂಗೆ ಹುಲುಮನುಜ ಹೆಂಡತಿ ಇವರಿದ್ದರೆ ಅದಕ್ಕದು ಸರಿ. ಚೆನ್ನಮಲ್ಲಿಕಾರ್ಜುನನೆ ಗಂಡನೆನಗೆ ಲೋಕದೊಳಗ್ಹೆಂಡಿರುಂಟಾದರೆ ಮಾಡಿಕೊ
ಎನ್ನ ಬಿಡು ಮರುಳೆ.