ವಿಷಯಕ್ಕೆ ಹೋಗು

ಒಡೆಯರುಳ್ಳಾಳಿಂಗೆ ಕೇಡಿಲ್ಲ ಕಾಣಿರೊ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಒಡೆಯರುಳ್ಳಾಳಿಂಗೆ ಕೇಡಿಲ್ಲ ಕಾಣಿರೊ ! ಊರೆನ್ನದೆ ಅಡವಿಯೆನ್ನದೆ
ಆಳನರಸಿ ಬಹ[ಆಳ್ದ]ರುಂಟೆ ? ಜೋಳವಾಳಿಂಗೆ ಬಿಜ್ಜಳಂಗೆ ಆಳಾದಡೇನು ವೇಳೆವಾಳಿಂಗೆ ಕೂಡಿಕೊಂಡಿಪ್ಪ ಕೂಡಲಸಂಗಮದೇವ.