ವಿಷಯಕ್ಕೆ ಹೋಗು

ಒಡೆಯರೊಡವೆಯ ಕೊಂಡಡೆ ಕಳ್ಳಂಗಳಲಾಯಿತ್ತೆಂಬ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಒಡೆಯರೊಡವೆಯ ಕೊಂಡಡೆ ಕಳ್ಳಂಗಳಲಾಯಿತ್ತೆಂಬ ಗಾದೆ ಎನಗಿಲ್ಲಯ್ಯಾ. ಇಂದೆನ್ನ ವಧುವ
ನಾಳೆನ್ನ ಧನವ
ನಾಡಿದ್ದೆನ್ನ ತನುವ ಬೇಡರೇಕಯ್ಯಾ ಕೂಡಲಸಂಗಮದೇವಾ
ಆನು ಮಾಡಿದುದಲ್ಲದೆ ಬಯಸಿದ ಬಯಕೆ ಸಲುವುದೆ ಅಯ್ಯಾ.