ಕಲ್ಯಾಣವರಿಯೆ ಕಟಕವರಿಯೆ ಬೇಂಟೆಯನಾಡುತ್ತಿದ್ದೆ.

ವಿಕಿಸೋರ್ಸ್ದಿಂದ



Pages   (key to Page Status)   


ಕಲ್ಯಾಣವರಿಯೆ ಕಟಕವರಿಯೆ ಬೇಂಟೆಯನಾಡುತ್ತಿದ್ದೆ. ಎನ್ನ ಕೈ ನೋಡಿ ಭೋ ಕಲಿ ವೀರ ಸುಭಟರು. ಎನ್ನ ಕೈ ನೋಡಿ ಭೋ ಅರುಹಿರಿಯರು. ಕಾದಿ ಗೆಲಿದು ಗುಹೇಶ್ವರಲಿಂಗದಲ್ಲಿಗೆ ತಲೆವರಿಗೆಯನಿಕ್ಕಿ ಬಂದೆ
ಎನ್ನ ಕೈ ನೋಡಿ ಭೋ.