ಕಾಯವೆಂಬ ಕಲ್ಪಿತವ ಕಳೆದು,

ವಿಕಿಸೋರ್ಸ್ದಿಂದ



Pages   (key to Page Status)   


ಕಾಯವೆಂಬ ಕಲ್ಪಿತವ ಕಳೆದು
ಪ್ರಾಣವೆಂಬ ಸೂತಕವ ಹರಿದು
ನಿಜಭಕ್ತಿ ಸಾಧ್ಯವಾದಲ್ಲದೆ ಲಿಂಗಪರಿಣಾಮವನೆಯ್ದಿಸಬಾರದು (ವೇಧಿಸಬಾರದು ?) ಅನು ಮಾಡಿದೆ
ನೀವು ಕೈಕೊಳ್ಳಿ ಎಂದಡೆ ಅದೇ ಅಜಾÕನ. ನಮ್ಮ ಗುಹೇಶ್ವರಲಿಂಗಕ್ಕೆ ಕುರುಹಳಿದು ನಿಜ ಉಳಿದವಂಗಲ್ಲದೆ ಪದಾರ್ಥವ ನೀಡಬಾರದು ಕಾಣಾ ಸಂಗನಬಸವಣ್ಣಾ.