ಕಾಯವೆ ಕಡವಸವಾಗಿ, ಮನವೆ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕಾಯವೆ ಕಡವಸವಾಗಿ
ಮನವೆ ಯೋಗವಟ್ಟಿಗೆಯಾಗಿ; ಇಂದ್ರಿಯವಿಸಂಚದಿಂದಾದ ಉಪಮೆಯಯ್ಯಾ ! ಏನೆಂದೆನಬಹುದು ? ಎಂತೆಂದೆನಬಹುದು ? ಸುಖದ ಸೋಂಕಿನಲಾದ ಸಮಾಧಿಯಯ್ಯಾ ! ಅಂತರಂಗದ ಕಂಥೆ ಚಿಂತೆಗೆಟ್ಟುದು ಬ್ರಹ್ಮ
ಗುಹೇಶ್ವರಲಿಂಗದಲ್ಲಿ ಸಂಗವಯ್ಯಾ.