ಕಾಲಾಗ್ನಿರುದ್ರನ ಮೇಳಾಪವನರಿಯದವರು ಕಾಳುಬೇಳೆನುತಿಪ್ಪರಯ್ಯಾ.

ವಿಕಿಸೋರ್ಸ್ದಿಂದ


Pages   (key to Page Status)   

ಕಾಲಾಗ್ನಿರುದ್ರನ ಮೇಳಾಪವನರಿಯದವರು ಕಾಳುಬೇಳೆನುತಿಪ್ಪರಯ್ಯಾ. ಕಾನನದಡವಿಯಲ್ಲಿ ಕಿಚ್ಚು [ಬೇ]ಳುವೆಯಾಗಿ ಮಿಕ್ಕಡೊರಲುವ ಬಳ್ಳುವಿನಂತೆ ಇಪ್ಪರಯ್ಯಾ
ಮನುಜರು ನರವಿಂಧ್ಯದೊಳಗೆ. ತತ್ಕಾಲಪ್ರೇಮವನರಿಯದೆ ವಿಭವಕ್ಕೆ ಮಾಡಿದ ಭಕ್ತಿ ಇರುಳು ಸತ್ತಿಗೆಯ ಹಿಡಿುಸಿಕೊಂಬಂತೆ ಕೂಡಲಸಂಗಮದೇವಾ. 227