ವಿಷಯಕ್ಕೆ ಹೋಗು

ಖಂಡಾಖಂಡ ಸಂಯೋಗವಿಲ್ಲದ ಅಖಂಡಿತನ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಖಂಡಾಖಂಡ ಸಂಯೋಗವಿಲ್ಲದ ಅಖಂಡಿತನ ನಿಲವು
ತನ್ನಲ್ಲಿ ಅಲ್ಲದೆ ಮತ್ತೆಲ್ಲಿಯೂ ಇಲ್ಲ. ಬಯಲ ಹಿರಿಯರು ಬಯಲನೆ ಅರಸುವರು. ಅಲ್ಲಿ ಉಂಟೆ ಹೇಳಾ ಗುಹೇಶ್ವರಾ?