ಖೇಚರರಾಗಲಿ ಭೂಚರರಾಗಲಿ ಲಾಂಛನಧಾರಿಯಾಗಲಿ,

ವಿಕಿಸೋರ್ಸ್ದಿಂದ



Pages   (key to Page Status)   


ಖೇಚರರಾಗಲಿ ಭೂಚರರಾಗಲಿ ಲಾಂಛನಧಾರಿಯಾಗಲಿ
ಮರಣವಾರಿಗೂ ಮನ್ನಣೆಯಿಲ್ಲ! ಸನಕ ಸನಂದಾದಿಗಳಿಗೂ ಮರಣ ಮನ್ನಣೆಯಿಲ್ಲ. ಇದು ಕಾರಣ _ ಗುಹೇಶ್ವರಾ ನಿಮ್ಮ ಶರಣರು ಕಾಲನ ಬಾರಿಗೆ ಕಲ್ಪಿತರಾಗರು !