ಗುರುಭಕ್ತರಾದವರು ಶಬ್ದವ ತ್ರಿಕಾಲದಲ್ಲಿ

ವಿಕಿಸೋರ್ಸ್ದಿಂದ



Pages   (key to Page Status)   


ಗುರುಭಕ್ತರಾದವರು ತ್ರಿಕಾಲದಲ್ಲಿ ಹರಸ್ಮರಣೆಯಲ್ಲದೆ ಹರಿಯೆಂದು ನುಡಿಯಲಾಗದು. ಹರಿ ಶಬ್ದವ ಕೇಳಲಾಗದು
ಹರಿಯ ರೂಪವ ನೋಡಲಾಗದು. ಅದೇನು ಕಾರಣವೆಂದೊಡೆ : ಪೂರ್ಣಾಯುಷ್ಯವು
ವಿಮಲಮತಿಯು
ಸತ್ಕೀರ್ತಿಯು
ಮಹಾಬಲವು
ಕೆಟ್ಟು ಹೋಗುತ್ತಿಹುದು ನೋಡಾ ! ಅದೆಂತೆಂದೊಡೆ :ಬ್ರಹ್ಮಾಂಡಪುರಾಣೇ ``ನ ಪ್ರದೋಷೇ ಹರಿಂ ಪಶ್ಯೇತ್ ಯದಿ ಪಶ್ಯೇತ್ ಪ್ರಮಾದತಃ