ವಿಷಯಕ್ಕೆ ಹೋಗು

ಚಿತ್ತೇ ಅಂಗ, ಸತ್ತೇ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಚಿತ್ತೇ ಅಂಗ
ಸತ್ತೇ ಪ್ರಾಣ
ಆನಂದವೇ ಶರಣನ ಕರಣ ನೋಡಾ. ನಿತ್ಯವೇ ಪ್ರಸಾದ. ಪರಿಪೂರ್ಣವೇ ಸರ್ವಾಂಗದ ಪ್ರಕಾಶ. ಪರಮಾನಂದವೇ ಪಾದಜಲ ನೋಡಾ. ಇದುಕಾರಣ
ಸಚ್ಚಿದಾನಂದ ಸ್ವರೂಪನು ನಿಮ್ಮ ಶರಣನೈ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.