Transclusion_Status_Detection_Tool

ಚಿನ್ಮಯ ವಸ್ತುವಿನಿಂದ ಚಿದ್ಬಿಂದು

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ಚಿನ್ಮಯ ವಸ್ತುವಿನಿಂದ ಚಿದ್ಬಿಂದು ಉದಯಿಸಿತ್ತು. ಆ ಚಿತ್ತಿನ ಪ್ರಭೆಯಲ್ಲಿ ಶರಣನುದಯಿಸಿದನು. ಇದು ಕಾರಣ
ಚಿನ್ಮಯ
ಚಿದ್ರೂಪ
ಚಿತ್‍ಪ್ರಕಾಶ
ಚಿದಾತ್ಮನೆ ಶರಣನೆಂಬ ವಾಕ್ಯ ಸತ್ಯಕಂಡಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.