ವಿಷಯಕ್ಕೆ ಹೋಗು

ಚಿನ್ಮಯ ವಸ್ತುವಿನಿಂದ ಚಿದ್ಬಿಂದು

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಚಿನ್ಮಯ ವಸ್ತುವಿನಿಂದ ಚಿದ್ಬಿಂದು ಉದಯಿಸಿತ್ತು. ಆ ಚಿತ್ತಿನ ಪ್ರಭೆಯಲ್ಲಿ ಶರಣನುದಯಿಸಿದನು. ಇದು ಕಾರಣ
ಚಿನ್ಮಯ
ಚಿದ್ರೂಪ
ಚಿತ್‍ಪ್ರಕಾಶ
ಚಿದಾತ್ಮನೆ ಶರಣನೆಂಬ ವಾಕ್ಯ ಸತ್ಯಕಂಡಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.