ಜಲನಿಧಿ ತಟಾಕದಲ್ಲಿ ಕನ್ನವನಿಕ್ಕಿ

ವಿಕಿಸೋರ್ಸ್ದಿಂದ



Pages   (key to Page Status)   


ಜಲನಿಧಿ ತಟಾಕದಲ್ಲಿ ಕನ್ನವನಿಕ್ಕಿ ಉದಕವ ತಂದು ಮಜ್ಜನಕ್ಕೆರೆವರೆಲ್ಲ ಶೀಲವಂತರೆ ? ಭವಿಪಾಕವನೊಲ್ಲೆವೆಂದು ಭುಂಜಿಸುವ ಉದರಪೋಷಕರೆಲ್ಲ ಶೀಲವಂತರೆ? ವರಲ್ಲ
ನಿಲ್ಲು ಮಾಣು. ಅಶನವರತು ವ್ಯಸನ ಬೆಂದು ವ್ಯಾಪ್ತಿಗಳು ಅಲ್ಲಿಯೆ ಲೀಯವಾಗಿ ಅಷ್ಟಮದ ಬೆಂದು ನಷ್ಟವಾಗಿ
ತನುಗುಣ ಸಮಾಧಾನವಾದಡೆ ಕೂಡಲಚೆನ್ನಸಂಗಯ್ಯನಲ್ಲಿ ಅಚ್ಚಶೀಲವೆಂಬೆ