ವಿಷಯಕ್ಕೆ ಹೋಗು

ಜವನ ಕದ್ದ ಕಳ್ಳನು

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಜವನ ಕದ್ದ ಕಳ್ಳನು ಆಗಲಿ ಮಿಕ್ಕು ಹೋದಡೆ
ಅಗಲಕ್ಕೆ ಹಬ್ಬಿತ್ತು ಅಲ್ಲಲ್ಲಿ ನೋಡಲು. ಶರಣರ ಸಂಗವನರಸುವರೆಲಾ ್ಲಅಲ್ಲಲ್ಲಿ ನೋಡಿರೆ ! ಸಾಧಕರೆಲ್ಲರೂ ಸಾಧಿಸ ಹೋಗಿ
ಅಭೇದ್ಯವನರಿಯದೆ ಕೆಟ್ಟರು ಗುಹೇಶ್ವರಾ.