Transclusion_Status_Detection_Tool

ಜೀವ ಪವನನ ಬೆರಸಿದ

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ಜೀವ ಪವನನ ಬೆರಸಿದ ಪ್ರಾಣನ ನಿಲುವು ಹೊಗೆ ಸುತ್ತಿದ ಉರಿಯಂತಿದೆ ನೋಡಾ. ಹೊಗೆಯ ಕಳೆದು ಚಿದಾಗ್ನಿಯ ಬಲಗೊಳಬಲ್ಲರೆ ಜಗದೊಡೆಯ ತಾನು ತಾನಲ್ಲದೆ ಬೇರಿಲ್ಲ ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.