ತನುವಿಡಿದ ಇಂದ್ರಿಯಸುಖ ಸಿರಿಯಂತೆ
ಗೋಚರ
ಲೇಖಕರು: ಅಕ್ಕ ಮಹಾದೇವಿ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ತನುವಿಡಿದ ಇಂದ್ರಿಯಸುಖ ಸಿರಿಯಂತೆ ತೋರಿ ಅಡಗುತ್ತಲಿದೆ. ಗಗನದೊಡ್ಡಣೆಯಂತೆ ತನು ; ನೋಡ ನೋಡಲನುಮಾನವಿಲ್ಲದೆ ಹರಿದು ಹೋಗುತ್ತದೆ. ಇವಾದಿಯ ಮಾಣಿಸಿ
ನಿಮ್ಮ ಘನನೆನಹಿನೊಳಿರಿಸಾ ಚೆನ್ನಮಲ್ಲಿಕಾರ್ಜುನಯ್ಯಾ.