ತನುವೆಂಬ ಸಕಲ ಗುಡಿಯೊಳಗೆ,
ಗೋಚರ
ಲೇಖಕರು: ಷಣ್ಮುಖಸ್ವಾಮಿ
ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ತನುವೆಂಬ ಗುಡಿಯೊಳಗೆ
ಮನವೆಂಬ ಸಿಂಹಾಸನವನಿಕ್ಕಿ
ಘನಮಹಾಲಿಂಗವ ಮೂರ್ತಿಗೊಳಿಸಿ
ಸಕಲ ಕರಣಂಗಳಿಂದೆ ಪೂಜೋಪಚಾರವ ಶೃಂಗರಿಸಬಲ್ಲರೆ ಘನಕ್ಕೆ ಘನಮಹಿಮನೆಂಬೆನಯ್ಯಾ ಅಖಂಡೇಶ್ವರಾ.