ತೆಂಗಿಗೆ ಅನ್ನ ನೀರನೆರೆದರೆ

ವಿಕಿಸೋರ್ಸ್ದಿಂದ



Pages   (key to Page Status)   


ತೆಂಗಿಗೆ ನೀರನೆರೆದರೆ ಅಂಗೈಯಲ್ಲಿ ಫಲವು ಕಾಣುವಂತೆ ಜಂಗಮಕ್ಕೆ ಅನ್ನ ಉದಕಂಗಳ ನೀಡಿದ ಫಲವು ಮೇರುಪರ್ವತಕ್ಕೆ
ಸಪ್ತಸಮುದ್ರಕ್ಕೆ ಸಮಾನವಹುದು. ಅದಲ್ಲದೆ ಒಂದೊಂದು ಅಗುಳಿಗೆ ಕೋಟ್ಯನುಕೋಟಿ ಯಜ್ಞಂಗಳ ಮಾಡಿದ ಫಲವಹುದು. ಅದೆಂತೆಂದೊಡೆ : ``ಕ್ಷಿಪ್ತಂ ಕ್ಷಿಪ್ತಂ ಮಹಾದೇವಿ ಕೋಟಿಯಜ್ಞಫಲಂ ಭವೇತ್