ವಿಷಯಕ್ಕೆ ಹೋಗು

ನರವಿಂಧ್ಯದೊಳಗೆನ್ನ ಹುಲುಗಿಳಿಯ ಮಾಡಿ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ನರವಿಂಧ್ಯದೊಳಗೆನ್ನ ಹುಲುಗಿಳಿಯ ಮಾಡಿ ಸಲಹುತ್ತ
ಶಿವ ಶಿವಾ ಎಂದೋದಿಸಯ್ಯಾ. ಭಕ್ತಿಯೆಂಬ ಪಂಜರದೊಳಗಿಕ್ಕಿ ಸಲಹು
ಕೂಡಲಸಂಗಮದೇವಾ. 58