ಪಂಚೇಂದ್ರಿಯಂಗಳರತು ತನುಮನವ ನಿಲಿಸಬಲ್ಲಡೆ

ವಿಕಿಸೋರ್ಸ್ದಿಂದ


Pages   (key to Page Status)   

ಪಂಚೇಂದ್ರಿಯಂಗಳರತು ತನುಮನವ ನಿಲಿಸಬಲ್ಲಡೆ ಚೆನ್ನನ ಪ್ರಸಾದ ಲಿಂಗಕ್ಕೋಗರವಾಗದೆ ನಾಲಗೆಯ ರುಚಿಯ ನಾಣಕ್ಕೆ ತಂದು ಮರಳಿ ಲಿಂಗಾರ್ಪಿತವ ಮಾಡಿದಡೆ
ಮನದ ಭಾವವ ಕೈಕೊಂಡ ಕಾರಣ
ನಮ್ಮ ಕೂಡಲಸಂಗಮದೇವನಿಗೆ ಕೊಡಬಹುದು ಕಾಣಾ
ಪ್ರಭುವೆ.