ಪಂಚೇಂದ್ರಿಯದ ಉರವಣೆಯ ಉದುಮದದ
ಗೋಚರ
ಲೇಖಕರು: ಅಕ್ಕ ಮಹಾದೇವಿ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಪಂಚೇಂದ್ರಿಯದ ಉರವಣೆಯ ಉದುಮದದ ಭರದ ಜವ್ವನದೊಡಲು ವೃಥಾ ಹೋಯಿತ್ತಲ್ಲಾ ? ತುಂಬಿ ಪರಿಮಳವ ಕೊಂಡು ಲಂಬಿಸುವ ತೆರನಂತೆ ಇನ್ನೆಂದಿಂಗೆ ಒಳಕೊಂಬೆಯೊ
ಅಯ್ಯಾ ಚೆನ್ನಮಲ್ಲಿಕಾರ್ಜುನಾ ?