ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು
ಬಲ್ಲೆನವರ ಮನದ ಭಾವ
ಇಂದು ನಾನು ಸೂಳೆಯಾಗೆ
ಸುಖಿಪರೆಲ್ಲರು.
ಭೂಮಿ ಮೇಲೆ ಇರುವಳಲ್ಲ
ಇಂದೆ ನಾನು ಕೆರೆಗೆ ಬಿದ್ದು
ಜನ್ಮ ನೀಗುವೆ.
ಶಾಸ್ತ್ರ ಧರ್ಮ ತಣ್ಣಗಾಗಿ
ಬಯ್ವ ಜನರು ಉರಿದು ಹೋಗಿ
ಲೋಕವಡಗಲಿ.
೬೨
ಬಲ್ಲೆನವರ ಮನದ ಭಾವ
ಇಂದು ನಾನು ಸೂಳೆಯಾಗೆ
ಸುಖಿಪರೆಲ್ಲರು.
ಭೂಮಿ ಮೇಲೆ ಇರುವಳಲ್ಲ
ಇಂದೆ ನಾನು ಕೆರೆಗೆ ಬಿದ್ದು
ಜನ್ಮ ನೀಗುವೆ.
ಶಾಸ್ತ್ರ ಧರ್ಮ ತಣ್ಣಗಾಗಿ
ಬಯ್ವ ಜನರು ಉರಿದು ಹೋಗಿ
ಲೋಕವಡಗಲಿ.
೬೨