ಪುಟ:ಕೋಟಿ ಚೆನ್ನಯ-ಪಂಜೆ ಮಂಗೇಶರಾವ್.pdf/೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

iv

ಮುನ್ನುಡಿ

ಆಗಿ ಹೋದ ಪುರಾತನ ವೀರರು ಆ ನಾಡಿನ ತುಳುವರಲ್ಲದವರ ಹೃದಯದಲ್ಲಿ ಚಿರಕಾಲ ಜೀವಂತರಾಗಿ ಸುಳಿದಾಡಿಕೊಂಡಿರ ಬೇಕೆಂಬ ಉದ್ದೇಶದಿಂದ ಬರೆದ ಹಳ ಯ ತುಳು ಕಥೆಯ ಹೊಸತೊಂದು ಕನ್ನಡ ರೂಪದಲ್ಲಿ ಇರುವ ಕುಂದುಕೊರತೆಗಳನ್ನು ಕನ್ನಡ ದೇಶಾಭಿಮಾನಿಗಳೂ ಭಾಷಾಭಿಮಾನಿಗಳೂ ಮನ್ನಿಸಬೇಕಾಗಿ ನಾನು ಸೆರಗೊಡ್ಡಿ ಬೇಡಿಕೊಳ್ಳುತ್ತೇನೆ.

ಇತಿ—
ಪಂಜೆ ಮಂಗೇಶರಾಯ