ಈ ಪುಟವನ್ನು ಪ್ರಕಟಿಸಲಾಗಿದೆ
೧೨
ಪೊನ್ನಮ್ಮ
ದಿಂದ ಉಜ್ಜಿದರೆ ಬಹಳ ಅಳುತ್ತಾನೆ. ವಿಶ್ವನಾಥನು ಓದು ತಿದ್ದರೆ ಅವನ ಪುಸ್ತಕ ಕಿತ್ತುಕೊಂಡು ಹರಿಯುತ್ತಾನೆ. ನಾನು ಪಾತ್ರೆಯಲ್ಲಿ ನೀರಿಟ್ಟುಕೊಂಡಿದ್ದರೆ ಅದನ್ನು ಚೆಲ್ಲುತ್ತಾನೆ.
ಬೇಬಿ ಸುದ್ದಿ ಬರೆಯುವದಾದರೆ ಒಂದು ಪುಸ್ತಕ ತುಂಬಾ ಬರೆದರೂ ಮುಗಿಯುವದಿಲ್ಲ. ಇನ್ನೊಂದು ಸಾರಿ ಬರೆಯುತ್ತೇನೆ.
ನಿನ್ನ,
ಗೌರಮ್ಮ