ವಿಷಯಕ್ಕೆ ಹೋಗು

ಪುಟ:ಮಾರುಮಾಲೆ.pdf/೪೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ತಾಳಮದ್ದಳೆಯ ಹಿಮ್ಮೇಳ
31

ಪ್ರಸಂಗ. ಕರ್ಣಾರ್ಜುನರ ಯುದ್ಧವೆಂಬುದು ಈ ಪ್ರಸಂಗದ ಉತ್ತರಾರ್ಧದ ಮುಖ್ಯವಸ್ತು, ಆ ಯುದ್ಧ ಆರಂಭವಾದ ಮೇಲೆ, ಕೃಷ್ಣನ ಮೆಚ್ಚುಗೆಯ ಮಾತು, ಅದರಿಂದಾಗಿ ಬರುವ ಕೃಷ್ಣ ಅರ್ಜುನರ ಸಂವಾದ, ಸರ್ಪಾಸ್ತ್ರ ಪ್ರಕರಣ, ಶಲ್ಯ ಕರ್ಣ ಸಂವಾದ. ಪುನಃ ಕೃಷ್ಣಾರ್ಜುನ ಸಂವಾದ, ನಂತರ